ಯಾವಾಗಲೂ ಉದಯ ಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ದಹನಬಲಿ ಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಕರ್ತನು ಇಸ್ರಾಯೇಲಿಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡು ವದಕ್ಕೂ
Cross references
ಗಿಬ್ಯೋನು ದೊಡ್ಡ ಎತ್ತರದ ಸ್ಥಳ; ಆದದರಿಂದ ಅರಸನು ಯಜ್ಞವನ್ನರ್ಪಿಸಲು ಅಲ್ಲಿಗೆ ಹೋಗಿ ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು.
ಇದಲ್ಲದೆ ಬಲವುಳ್ಳ ಪರಾ ಕ್ರಮಶಾಲಿಯಾದ ಪ್ರಾಯಸ್ಥನಾಗಿದ್ದ ಚಾದೋಕನೂ ಅವನ ತಂದೆಯ ಮನೆಯಿಂದ ಇಪ್ಪತ್ತೆರಡು ಮಂದಿ ಪ್ರಧಾನರೂ.
ಆಗ ದಾವೀದನು ಚಾದೋಕ್, ಎಬ್ಯಾತ್ಯಾರ್ ಎಂಬ ಯಾಜಕರನ್ನೂ ಉರೀಯೇಲ್, ಅಸಾಯನು, ಯೋವೇಲನು, ಶೆಮಾಯನು, ಎಲೀಯೇಲನು, ಅವ್ಮೆಾನಾದಾಬ ಎಂಬ ಲೇವಿಯರನ್ನೂ ಕರೇಕಳುಹಿಸಿ ಅವರಿಗೆ ಹೇಳಿದ್ದೇನಂದರೆ--
ಅರಣ್ಯ ದಲ್ಲಿ ಮೋಶೆಯು ಮಾಡಿದ ಕರ್ತನ ಗುಡಾರವೂ ದಹನಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಉನ್ನತ ಸ್ಥಳದಲ್ಲಿ ಇದ್ದವು.ಆದರೆ ದಾವೀದನು ದೇವರ ಹತ್ತಿರ ವಿಚಾರಿಸಲು ಅದರ ಬಳಿಗೆ ಹೋಗ ಲಾರದೆ ಇದ್ದನು; ಯಾಕಂದರೆ ಅವನು ಕರ್ತನ ದೂತನ ಕತ್ತಿಯ ನಿಮಿತ್ತ ಹೆದರಿದನು.
ಹೀಗೆ ಅವನು ಅವನ ಸಂಗಡ ಸಮಸ್ತ ಸಭೆಯವರು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳಕ್ಕೆ ಹೋದರು. ಕರ್ತನ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಮಾಡಿದ ದೇವರ ಸಭೆಯ ಗುಡಾರವು ಅಲ್ಲಿತ್ತು.
ತರುವಾಯ ಸೊಲೊಮೋನನು ಸಭೆಯ ಗುಡಾರವನ್ನು ಬಿಟ್ಟು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳದಿಂದ ಯೆರೂಸ ಲೇಮಿಗೆ ಬಂದು ಇಸ್ರಾಯೇಲನ್ನು ಆಳಿದನು.