ಆಗ ನಾತಾನನು ದಾವೀದ ನಿಗೆ--ನಿನ್ನ ಹೃದಯದಲ್ಲಿ ಇರುವದೆಲ್ಲಾ ಮಾಡು; ದೇವರು ನಿನ್ನ ಸಂಗಡ ಇದ್ದಾನೆ ಅಂದನು.
Cross references
ಆಗ ಇವರು ಕರ್ತನಿಂದ ಆಲೋಚನೆ ಯನ್ನು ಕೇಳದೆ ಅವರ ಆಹಾರದಲ್ಲಿ ತೆಗೆದುಕೊಂಡರು.
ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.
ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನನ್ನ ತಂದೆ ಯಾದ ದಾವೀದನಿಗೆ ಮನಸ್ಸಿತ್ತು.
ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು.
ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು.
ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು.
ನಾವು ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ.