ಅದು ನಿಶ್ಚಯವಾಗಲಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಇಸ್ರಾಯೇಲಿಗೆ ದೇವರಾಗಿದ್ದಾ ನೆಂದು ನಿನ್ನ ನಾಮವು ಯುಗಯುಗಾಂತರಕ್ಕೂ ಘನ ಹೊಂದಲಿ;
Cross references
ಅವರು ಬಂದು ಈ ಆಲಯದಲ್ಲಿ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲಿನ ಪ್ರಕಾರ ಭೂಲೋಕ ದಲ್ಲಿರುವ ಸಮಸ್ತರೂ ನಿನಗೆ ಭಯಪಟ್ಟು ನಿನ್ನ ಹೆಸ ರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಆಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿತೆಂದು ಅವರು ತಿಳಿಯುವ ಹಾಗೆಯೂ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳಿ ಪರದೇಶಸ್ಥನು ನಿನಗೆ ಬೇಡಿದ ಎಲ್ಲಾದರ ಹಾಗೆ ಅನುಗ್ರಹಿಸು.
ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
ನೆಬೂಕದ್ನೆಚ್ಚರನ ಹದಿನೆಂಟನೇ ವರುಷವಾಗಿದ್ದ, ಚಿದ್ಕೀಯನ ಹತ್ತನೇ ವರುಷದಲ್ಲಿ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
ಆದರೆ ಆ ದಿನದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಕರ್ತನು ಅನ್ನುತ್ತಾನೆ; ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲ.ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.
ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ