ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
Cross references
ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.
ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.
ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;
ಈ ಮೂರು ಮಂದಿ ಯಲ್ಲಿ ಅವನು ಬಹು ಘನವುಳ್ಳವನಾಗಿದ್ದದ್ದು ಇದ ರಿಂದಲೇ. ಆದದರಿಂದ ಅವನು ಅವರಲ್ಲಿ ಪ್ರಧಾನ ನಾದನು. ಹೇಗಿದ್ದರೂ ಆ ಮೊದಲಿನ ಮೂರು ಜನಕ್ಕೆ ಅವನು ಸಮಾನನಾಗಿರಲಿಲ್ಲ.
ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.
ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ.
ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು.
ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ
ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು.