Home Bibles 1 ದಿನವೃತ್ತಾಂತ 21:27 · ಕನ್ನಡ ಬೈಬಲ್
1 ದಿನವೃತ್ತಾಂತ 21:27 · ಕನ್ನಡ ಬೈಬಲ್

ಆಗ ಕರ್ತನು ದೂತನಿಗೆ ಹೇಳಿದ್ದರಿಂದ ಅವನು ತನ್ನ ಕತ್ತಿಯನ್ನು ಅದರ ಒರೆಯಲ್ಲಿ ತಿರುಗಿ ಹಾಕಿದನು.

Cross references

2 ಸಮುವೇಲ 24:16

ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.

1 ದಿನವೃತ್ತಾಂತ 21:12

ಆದದರಿಂದ ನನ್ನನ್ನು ಕಳುಹಿ ಸಿದಾತನಿಗೆ ನಾನು ಹೇಳಬೇಕಾದ ಪ್ರತ್ಯುತ್ತರವೇನು ನೋಡಿಕೋ ಅಂದನು.

1 ದಿನವೃತ್ತಾಂತ 21:15

ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಆ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.

1 ದಿನವೃತ್ತಾಂತ 21:20

ಆದರೆ ಒರ್ನಾನನು ಗೋಧಿಯನ್ನು ತುಳಿಸುತ್ತಿರು ವಾಗ ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಕುಮಾರರೂ ಅಡಗಿಕೊಂಡಿದ್ದರು.

ಕೀರ್ತನೆಗಳು 103:20

ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,

ಯೆರೆಮಿಯ 47:6

ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ.

ಯೆಹೆಜ್ಕೇಲ 21:30

ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು.

ಮತ್ತಾಯ 26:52

ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು.

ಯೋಹಾನ 18:11

ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.

ಹೆಬ್ರಿಯರಿಗೆ 1:14

ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?

Interlinear

Choose Theme