ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು.
Cross references
ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.
ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು
ಹಣದಿಂದ ಮಾಡಿ ಸದೆ ಅವರು ಅದನ್ನು ಕೆಲಸದವರಿಗೆ ಕೊಟ್ಟು ಕರ್ತನ ಮನೆಯನ್ನು ದುರಸ್ತು ಮಾಡಿಸಿದರು.
ಇವುಗಳನ್ನು ಅರಸನಾದ ದಾವೀದನು ಎದೋಮ್ಯರು ಮೋವಾಬ್ಯರು ಅಮ್ಮೋನನ ಮಕ್ಕಳು ಫಿಲಿಷ್ಟಿಯರು ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರವನ್ನು ಕರ್ತನಿಗೆ ಪ್ರತಿಷ್ಠೆಮಾಡಿದನು.
ಹೀಗೆ ಸೊಲೊಮೋನನು ಕರ್ತನ ಆಲಯಕ್ಕೊಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಸಿ ತನ್ನ ತಂದೆಯಾದ ದಾವೀದನು ಪ್ರತಿಷ್ಠೆ ಮಾಡಿದ್ದ ಬೆಳ್ಳಿಬಂಗಾರವನ್ನೂ ಎಲ್ಲಾ ಸಾಮಾನು ಗಳನ್ನೂ ದೇವರ ಆಲಯದ ಬೊಕ್ಕಸಗಳಲ್ಲಿ ಇಟ್ಟನು.
ಇದಲ್ಲದೆ ಸಮ್ಮುಖದ ರೊಟ್ಟಿಗೋಸ್ಕರವೂ ನಿತ್ಯ ಕಾಣಿಕೆಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆ ಗಳಲ್ಲಿಯೂ ಅರ್ಪಿಸುವ ನಿತ್ಯ ದಹನಬಲಿಗಳಿಗೋ ಸ್ಕರವೂ ನೇಮಿಸಿದ ಹಬ್ಬಗಳಿಗೋಸ್ಕರವೂ ಪರಿಶುದ್ಧ ವಾದವುಗಳಿಗೋಸ್ಕರವೂ