ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು.
Cross references
ಜೆರುಬ್ಬಾಬೆಲನ ಸಂಗಡ ಬಂದ ಸೀಮೆಗಳ ಮಕ್ಕಳು ಯಾರಂದರೆ -- ಯೆಷೂವನು, ನೆಹೆವಿಾಯನು, ಸೆರಾಯನು, ರೆಲಾಯನು ಮೊರ್ದೆಕಾಯನು, ಬಿಲ್ಷಾ ನನು, ಮಿಸ್ಪಾರನು, ಬಿಗ್ವಾಯನು, ರೆಹೂಮನು, ಬಾಣನು, ಇಸ್ರಾಯೇಲ್ ಜನರಾದ ಮನುಷ್ಯರ ಲೆಕ್ಕವೇನಂದರೆ--
ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.
ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.
ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು.
ಯೆಹೂದದ ಅಧಿಪತಿಯಾದ ಶೆಯಲ್ತೀ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಹೇಳತಕ್ಕದ್ದೇನಂದರೆ--
ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಅವರು ಬಾಬೆಲಿಗೆ ಬಂದ ಮೇಲೆ ಯೆಕೂನ್ಯ ನಿಂದ ಶೆಯಲ್ತಿಯೇಲನು ಹುಟ್ಟಿದನು; ಶೆಯೆಲ್ತಿ ಯೇಲಿನಿಂದ ಜೆರುಬ್ಬಾಬೆಲನು ಹುಟ್ಟಿದನು;