ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡಿತ್ತು.
Cross references
ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.
ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.
ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.
ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು.
ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
ಸಹೋದರರೇ, ನಾನಂತೂ ದೇವರ ಸಾಕ್ಷಿಯನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಲಿ ಜ್ಞಾನದಿಂದಾಗಲಿ ಬರಲಿಲ್ಲ.
ಎಲ್ಲಾ ತಾಳ್ಮೆಯಲ್ಲಿಯೂ ಸೂಚಕಕಾರ್ಯಗಳನ್ನು ಅದ್ಭುತಗಳನ್ನು ಮಹತ್ಕಾರ್ಯಗಳನ್ನು ನಡಿಸಿದ್ದ ರಲ್ಲಿಯೂ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಜ ವಾಗಿ ನಿಮ್ಮ ಮಧ್ಯದಲ್ಲಿ ತೋರಿದವು.
ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ?
ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).
ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.
ಯೋಹಾನನು ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲ ತಿಳಿಸುವವನಾಗಿ ಸಾಕ್ಷಿಕೊಟ್ಟನು.
ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.
ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ