ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ; ಅನೇಕರು ನಿದ್ರಿಸುತ್ತಾರೆ.
Cross references
ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.
ಆಗ ಕರ್ತನು ಜನರೊಳಗೆ ಉರಿ ಸರ್ಪ ಗಳನ್ನು ಕಳುಹಿಸಿದನು; ಅವು ಜನರನ್ನು ಕಚ್ಚಿದ್ದರಿಂದ ಇಸ್ರಾಯೇಲ್ಯರಲ್ಲಿ ಬಹು ಜನರು ಸತ್ತುಹೋದರು.
ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.
ಅವನು ಯೆಹೂದದಿಂದ ಬಂದ ದೇವರ ಮನುಷ್ಯನಿಗೆ--ನೀನು ಕರ್ತನ ಮಾತಿಗೆ ತಿರುಗಿಬಿದ್ದು ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾ ಪಿಸಿದ ಆಜ್ಞೆಯನ್ನು ಕೈಕೊಳ್ಳದೆ ಹಿಂದಕ್ಕೆ ಬಂದುರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ ಎಂದು ಕರ್ತನು ನಿನಗೆ ಹೇಳಿದ ಸ್ಥಳದಲ್ಲಿ
ಓ ಕರ್ತನೇ, ನಿನ್ನ ರೌದ್ರದಿಂದ ನನ್ನನ್ನು ಗದರಿಸಬೇಡ; ನಿನ್ನ ರೋಷದಿಂದ ನನ್ನನ್ನು ಶಿಕ್ಷಿಸಬೇಡ.
ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ
ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ,
ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು.
ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.