ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ.
Cross references
ಕರ್ತನು ಮೋಶೆಗೆ ಹೇಳಿದ್ದೇನಂದರೆ--ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿ ಪೀಠದ ಪ್ರತಿಷ್ಠೆಗಾಗಿ ತನ್ನ ಅರ್ಪಣೆಯನ್ನು ಅರ್ಪಿಸಬೇಕು.
ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;
ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
ಆದರೆ ನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ; ಇಂಥಾ ಸಂದರ್ಭಗಳಲ್ಲಿ ಸಹೋದರ ನಾಗಲಿ ಸಹೋದರಿಯಾಗಲಿ ಬದ್ಧರಲ್ಲ, ಸಮಾಧಾನ ದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.
ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.
ಒಬ್ಬನು ವಾಗ್ವಾದ ಪ್ರಿಯನಾಗಿ ಕಾಣಿಸಿ ಕೊಂಡರೆ ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳುಕೊಳ್ಳಲಿ.
ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.