ಆದರೆ ಕರ್ತನು ಅಹೀಯನಿಗೆಇಗೋ, ಯಾರೊಬ್ಬಾಮನ ಪತ್ನಿಯು ತನ್ನ ಮಗನಿ ಗೋಸ್ಕರ ನಿನ್ನನ್ನು ವಿಚಾರಿಸುವುದಕ್ಕಾಗಿ ಬರುತ್ತಾಳೆ. ಯಾಕಂದರೆ ಅವನು ರೋಗದಲ್ಲಿದ್ದಾನೆ. ನೀನು ಅವ ಳಿಗೆ ಹೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊ ಬ್ಬಳ ಹಾಗೆ ವೇಷ ಹಾಕಿಕೊಂಡು ಬರುವಳು ಅಂದನು.
Cross references
ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.
ತರುವಾಯ ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧಮಾಡುತ್ತಿದ್ದನು; ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು.
ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ;
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;