ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು.
Cross references
ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ.
ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ.
ಇಗೋ, ನಾನು ಬಾಷನ ಸಂತತಿಯನ್ನೂ ಅವನ ಮನೆಯ ಸಂತತಿಯನ್ನೂ ತೆಗೆದು ಹಾಕಿ ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.
ಇದಲ್ಲದೆ ಬಾಷನು ಯಾರೂಬ್ಬಾಮನ ಮನೆ ಯವರ ಹಾಗಿದ್ದು ಅವನನ್ನು ಕೊಂದುಹಾಕಿ ತನ್ನ ದುಷ್ಕೃತ್ಯಗಳಿಂದ ಕರ್ತನಿಗೆ ಕೋಪವನ್ನು ಎಬ್ಬಿಸಿ ಕರ್ತನ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿಯಾದ ಯೇಹುವಿನ ಮುಖಾಂತರ ಕರ್ತನ ವಾಕ್ಯ ಉಂಟಾಯಿತು.
ಅವನು ಆಳಲು ಆರಂಭಿಸಿದಾಗ ಏನಾಯಿತಂದರೆ, ಅವನು ಸಿಂಹಾ ಸನದ ಮೇಲೆ ಕುಳಿತು ಕೊಳ್ಳುತ್ತಲೇ ಬಾಷನ ಮನೆ ಯವರನ್ನೆಲ್ಲಾ ಕೊಂದುಹಾಕಿದನು. ಅವನ ಬಂಧು ಗಳಲ್ಲಿಯೂ ಸ್ನೇಹಿತರಲ್ಲಿಯೂ ಗಂಡಸರಾದ ಒಬ್ಬ ನನ್ನೂ ಅವನಿಗೆ ಉಳಿಸಲಿಲ್ಲ.
ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು ಅಂದನು.
ಪ್ರವಾದಿಗಳಾದ ನನ್ನ ಸೇವಕರ ರಕ್ತ ಕ್ಕೋಸ್ಕರವೂ ಕರ್ತನ ಎಲ್ಲಾ ಸೇವಕರ ರಕ್ತಕ್ಕೋಸ್ಕ ರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿ ಸುವ ಹಾಗೆಯೂ ನೀನು ನಿನ್ನ ಯಜಮಾನ ನಾದ ಅಹಾಬನ ಮನೆಯವರನ್ನು ಸಂಹರಿಸಬೇಕು.
ಅಹಾಬನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು.
ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
ಆದರೆ ಇವರೆಲ್ಲರನ್ನು ಸಂಹರಿಸಿದವರಾರು? ಕರ್ತನು ಅಹಾ ಬನ ಮನೆಯನ್ನು ಕುರಿತು ಹೇಳಿದ ಕರ್ತನ ಮಾತು ಗಳಲ್ಲಿ ಒಂದೂ ವ್ಯರ್ಥವಾಗುವದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಕರ್ತನು ತನ್ನ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾನೆ ಅಂದನು.
ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ; ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ.
ನಾನು ಅದನ್ನು ಮಾಡಿದೆನೆಂದು ನೀನು ಬಹುಕಾಲದಿಂದಲೂ ನಾನು ಅದನ್ನು ನಿರೂಪಿಸಿದ್ದೇ ನೆಂದು ನೀನು ಪೂರ್ವದ ದಿವಸಗಳಿಂದಲೂ ಕೇಳ ಲಿಲ್ಲವೋ? ಈಗ ಅದನ್ನು ನಾನು ಅನುಭವಿಸುವಂತೆ ಮಾಡಿದ್ದೇನೆ, ನೀನು ಬಲವಾದ ಪಟ್ಟಣಗಳನ್ನು ಹಾಳಾದ ದಿಬ್ಬೆಗಳಾಗಿ ಮಾಡಿಬಿಡುವ ಹಾಗೆ ಇರು ವದೇ.