ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.
Cross references
ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.
ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಕೂಗಿದ ಮಾತನ್ನು ಕೇಳಿದಾಗ ಅವನು ಪೀಠದ ಬಳಿ ಯಿಂದ ತನ್ನ ಕೈಚಾಚಿ--ಅವನನ್ನು ಹಿಡಿಯಿರಿ ಅಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳಕೊಳ್ಳದ ಹಾಗೆ ಒಣಗಿಹೋಯಿತು.
ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
ಆಗ ಇಸ್ರಾಯೇ ಲಿನ ಅರಸನು--ನೀವು ವಿಾಕಾಯೆಹುವನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ಒಯ್ದು ಹೀಗೆ ಹೇಳಿರಿ--
ಕಣ್ಣೀರಿನ ರೊಟ್ಟಿಯನ್ನು ಅವರಿಗೆ ತಿನ್ನಿಸಿ, ದೊಡ್ಡ ಅಳತೆಯಿಂದ ಕಣ್ಣೀರನ್ನು ಕುಡಿಯಲು ಕೊಡುತ್ತೀ.
ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ.
ರೊಟ್ಟಿಗಾಗಿ ವ್ಯಥೆಪಟ್ಟು ಬೆಳಿಗ್ಗೆ ಬೇಗ ಏಳುವದೂ ರಾತ್ರಿ ತಡವಾಗಿ ಮಲಗುವದೂ ವ್ಯರ್ಥವೇ. ಆತನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಅದನ್ನು ಕೊಡುತ್ತಾನೆ.
ಕರ್ತನು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ ಇನ್ನೂ ನಿಮ್ಮ ಬೋಧಕರು ತಮ್ಮನ್ನು ಮರೆಮಾಡಿಕೊಳ್ಳುವದಿಲ್ಲ. ಆದರೆ ನಿಮ್ಮ ಕಣ್ಣುಗಳು ನಿಮ್ಮ ಬೋಧಕನನ್ನು ನೋಡು ತ್ತಿರುವವು.
ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.
ಆಗ ಯೆರೆವಿಾಯನು ಚಿದ್ಕೀಯನಿಗೆ--ನಾನು ನಿನಗೆ ತಿಳಿಸಿದರೆ ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ ನೀನು ಕೇಳುವದಿಲ್ಲ ಅಂದನು.
ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ.
ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು.
ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು.
ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ
ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.
ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.
ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು
ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ.
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ