ಅವನುನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿ ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲಿನ ದೇವ ರಾದ ಕರ್ತನು ಸ್ತುತಿಸಲ್ಪಡಲಿ. ಆತನು ಹೇಳಿದ್ದೇ ನಂದರೆ--
Cross references
ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ.
ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೇಳಬೇಕಾದ ದ್ದೇನಂದರೆ--ನಾನು ವಾಸವಾಗಿರುವದಕ್ಕೆ ನೀನು ನನಗೆ ಮನೆಯನ್ನು ಕಟ್ಟುವಿಯೋ?
ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು.
ಈಗ ಓ ಕರ್ತನಾದ ದೇವರೇ, ನೀನೇ ದೇವರಾದಾತನು, ನಿನ್ನ ವಾಕ್ಯಗಳು ಸತ್ಯವು; ನಿನ್ನ ದಾಸನಿಗೆ ಈ ಒಳ್ಳೇದನ್ನು ವಾಗ್ದಾನಮಾಡಿದಿ.ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.
ಅವನು ನನಗೆ ಮನೆಯನ್ನು ಕಟ್ಟುವನು. ಅವನ ಸಿಂಹಾಸನವನ್ನು ಎಂದೆಂದಿಗೂ ಸ್ಥಿರಮಾಡುವೆನು.
ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ.
ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.
ಅವನು--ನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿದ್ದನ್ನು ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲ್ಯರ ದೇವರಾದ ಕರ್ತನು ಸ್ತುತಿಸಲ್ಪಡಲಿ.
ನಾಲ್ಕನೇ ದಿವಸ ದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡು ಅಲ್ಲಿ ಕರ್ತನನ್ನು ಸ್ತುತಿಸಿದರು. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.
ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.
ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ.
ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.
ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ