ಈ ಕಾರಣದಿಂದ ಸತ್ತಿರುವವರು ಶರೀರದಲ್ಲಿ ಮನುಷ್ಯರಿಗೆ ತಕ್ಕಂತೆ ನ್ಯಾಯತೀರ್ಪನ್ನು ಹೊಂದಿ ಆತ್ಮದಲ್ಲಿ ದೇವರಿಗಾಗಿ ಜೀವಿಸುವಂತೆ ಅವರಿಗೂ ಸುವಾರ್ತೆ ಸಾರಲ್ಪಟ್ಟಿತು.
Cross references
ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.
ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.
ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು.
ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ.ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
ಆತನು ಆತ್ಮನಿಂದಲೇ ಸೆರೆಯಲ್ಲಿದ್ದ ಆತ್ಮಗಳಿಗೆ ಹೋಗಿ ಸಾರಿದನು;
ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.
ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.