ಅವನು ಸಮುವೇಲನನ್ನು ಬಿಟ್ಟುಹೋಗಲು ಹಿಂದಿರುಗಿದಾಗ ಏನಾಯಿತಂದರೆ, ದೇವರು ಅವನಿಗೆ ಬೇರೆ ಹೃದಯವನ್ನು ಕೊಟ್ಟನು; ಆ ಸಮಸ್ತ ಗುರುತುಗಳು ಆ ದಿವಸದಲ್ಲಿ ಅವನಿಗೆ ಸಂಭವಿಸಿದವು.
Cross references
ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.
ಗಿದ್ಯೋನನು ದೇವರಿಗೆ--ನೀನು ಹೇಳಿದ ಹಾಗೆಯೇ ನನ್ನ ಕೈಯಿಂದ ಇಸ್ರಾಯೇಲನನ್ನು ರಕ್ಷಿಸು ವಿಯಾದರೆ
ಅವರು ಮಾತನಾಡುವದನ್ನು ಕೇಳು; ತರುವಾಯ ದಂಡಿಗೆ ಇಳಿದು ಹೋಗುವದಕ್ಕೆ ನಿನ್ನ ಕೈಗಳು ಬಲಗೊಳ್ಳುವವು ಅಂದನು. ಹಾಗೆಯೇ ಅವನು ತನ್ನ ಸೇವಕನಾದ ಪುರನ ಸಂಗಡ ದಂಡಿನ ಹೊರಗಿರುವ ಯುದ್ಧಸ್ಥರ ಬಳಿಗೆ ಹೋದನು.
ನೀನು ಈ ಹೊತ್ತು ನನ್ನನ್ನು ಬಿಟ್ಟು ಹೋದಾಗ ಬೆನ್ಯಾವಿಾನನ ಮೇರೆಯಾದ ಚೆಲ್ಚಹಿ ನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವಿ. ಅವರು ನಿನಗೆ--ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು; ಇದಲ್ಲದೆ ಇಗೋ, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು ನಿನಗೋಸ್ಕರ ಚಿಂತೆಪಟ್ಟು--ನನ್ನ ಮಗನಿಗೋ ಸ್ಕರ ಏನು ಮಾಡಲಿ? ಅನ್ನುತ್ತಾನೆಂದು ಹೇಳುವರು.
ಕರ್ತನು ತಾನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಒಂದು ಗುರುತನ್ನು ಕಾಣುವಿ.
ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.
ಆಗ ಆತನ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಆತನು ತಮಗೆ ಹೇಳಿದಂತೆ ಕಂಡುಕೊಂಡು ಪಸ್ಕವನ್ನು ಸಿದ್ಧಮಾಡಿದರು.