ಆಗ ಆಕೀಷನುಈ ಹೊತ್ತು ಎಲ್ಲಿ ಸುಲುಕೊಂಡಿರಿ ಅಂದಾಗ ದಾವೀದನು--ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ ಎರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು ಅಂದನು.
Cross references
ಯಾಕೋಬನು ತನ್ನ ತಂದೆಗೆನಾನು ನಿನ್ನ ಹಿರೀ ಮಗನಾದ ಏಸಾವನು; ನೀನು ನನಗೆ ಹೇಳಿದಂತೆ ಮಾಡಿದ್ದೇನೆ; ಎದ್ದು ಕೂತು ಕೊಂಡು. ನಿನ್ನ ಪ್ರಾಣವು ನನ್ನನ್ನು ಆಶೀರ್ವದಿ ಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು ಅಂದನು.
ಅವನು--ನೀನು ನನ್ನ ಮಗನಾದ ಏಸಾವನೋ ಅಂದಾಗ ಅವನು--ನಾನೇ ಅಂದನು.
ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.
ಸ್ತ್ರೀಯು ಆ ಇಬ್ಬರನ್ನು ಅಡಗಿ ಸಿಟ್ಟು--ನನ್ನ ಬಳಿಗೆ ಮನುಷ್ಯರು ಬಂದಿದ್ದರು; ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು.
ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು.
ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು.
ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇ ಲಳು ಸ್ತ್ರೀಯರಲ್ಲಿ ಅಧಿಕವಾಗಿ ಆಶೀರ್ವದಿಸಲ್ಪಡು ವಳು; ಸ್ತ್ರೀಯರೊಳಗೆ ಅಧಿಕವಾಗಿ ಗುಡಾರದಲ್ಲಿ ಆಶೀರ್ವದಿಸಲ್ಪಡುವಳು.
ಕೇನ್ಯರಿಗೆ ಅವನು ಹೇಳಿದ್ದೇನಂದರೆ--ಇಸ್ರಾಯೇ ಲ್ಯರು ಐಗುಪ್ತದಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ ನೀವು ಅವರ ಮಧ್ಯ ದಲ್ಲಿಂದ ಹೊರಟು ಹೋಗಿರಿ ಅಂದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.
ದಾವೀದನು ಯಾಜಕನಾದ ಅಹೀಮೆಲೆಕನಿಗೆ--ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿ--ನಾನು ಕಳುಹಿಸಿದ ಕಾರ್ಯವು ನಿನಗೆ ಆಜ್ಞಾಪಿಸಿದ್ದು ಇಂಥಾದ್ದೆಂದು ಒಬ್ಬರಿಗೂ ತಿಳಿಯ ಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ.
ಆದರೆ ಒಬ್ಬ ದೂತನು ಸೌಲನ ಬಳಿಗೆ ಬಂದು--ನೀನು ತ್ವರೆಯಾಗಿ ಬಾ; ಯಾಕಂದರೆ ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ ಅಂದನು.
ರಾಕಾಲಿನಲ್ಲಿರುವವರಿಗೂ ಎರಹ್ಮೇ ಲಿಯರ ಪಟ್ಟಣಗಳಲ್ಲಿರುವವರಿಗೂ ಕೇನ್ಯರ ಪಟ್ಟಣ ಗಳಲ್ಲಿರುವವರಿಗೂ
ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು--ಅಹೀಮಾ ಚನೂ ಯೋನಾತಾನನೂ ಎಲ್ಲಿ ಎಂದು ಕೇಳಿದಾಗ ಅವಳು ಅವರಿಗೆ--ಹಳ್ಳವನ್ನು ದಾಟಿಹೋದರು ಅಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂತಿರುಗಿದರು.
ಹೆಚ್ರೋನನಿಗೆ ಹುಟ್ಟಿದ ಮಕ್ಕಳುಯೇರಹ್ಮೇಲನು, ರಾಮನು, ಕೆಲೂಬಾಯ್.
ಹೆಚ್ರೋನನ ಚೊಚ್ಚಲ ಮಗನಾದ ಯೆರಹ್ಮೇ ಲನ ಮಕ್ಕಳು--ಚೊಚ್ಚಲ ಮಗನಾದ ರಾಮನು, ಬೂನನು, ಓರೆನನು, ಓಚೆಮನು, ಅಹೀಯನು.
ಸುಳ್ಳು ಮಾರ್ಗವನ್ನು ನನ್ನಿಂದ ತೊಲ ಗಿಸು. ನಿನ್ನ ನ್ಯಾಯಪ್ರಮಾಣವನ್ನು ನನಗೆ ಕೃಪೆಯಿಂದ ಅನುಗ್ರಹಿಸು.
ಸುಳ್ಳನ್ನು ಹಗೆಮಾಡಿ ಅಸಹ್ಯಿಸಿಬಿಡುತ್ತೇನೆ. ನಿನ್ನ ನ್ಯಾಯಪ್ರಮಾಣವನ್ನು ಪ್ರೀತಿಮಾಡುತ್ತೇನೆ.
ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.