ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು.
Cross references
ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು.
ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.
ದಾವೀದನನ್ನು ಅವನ ಸಂಗಡವಿರುವ ಮನುಷ್ಯ ರನ್ನು ನೋಡಿದರೆಂಬ ವರ್ತಮಾನವನ್ನು ಸೌಲನು ಕೇಳಿದನು. (ಸೌಲನು ಗಿಬೆಯಲ್ಲಿರುವ ರಾಮದಲ್ಲಿ ಒಂದು ಮರದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು; ಅವನ ಸೇವಕರೆಲ್ಲರೂ ಸುತ್ತಲೂ ನಿಂತಿದ್ದರು.)
ಸೌಲನೂ ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಕರ್ತನ ಜನರೂ ಕತ್ತಿಯಿಂದ ಬಿದ್ದ ಕಾರಣ ಅವರಿ ಗೋಸ್ಕರ ಗೋಳಾಡಿ ಅತ್ತು ಸಾಯಂಕಾಲದ ವರೆಗೂ ಉಪವಾಸವಾಗಿದ್ದರು.
ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.
ಆಗ ದಾವೀದನು ಹೋಗಿ ಫಿಲಿಷ್ಟಿಯರು ಗಿಲ್ಬೋ ವದಲ್ಲಿ ಸೌಲನನ್ನು ಹೊಡೆದಾಗ ಬೆತ್ಸಾನಿನ ಬೀದಿ ಯಲ್ಲಿ ತೂಗು ಹಾಕಿದ ಗಿಲ್ಯಾದಿನ ಯಾಬೇಷ್ ಪಟ್ಟಣದವರು ಅಲ್ಲಿ ಹೋಗಿ ಕದ್ದು ಒಯ್ದ