ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.
Cross references
ಅನಾಕ್ಯರು ಇಸ್ರಾಯೇಲ್ ಮಕ್ಕಳ ದೇಶದಲ್ಲಿ ಒಬ್ಬನೂ ಉಳಿಯ ಲಿಲ್ಲ. ಗಾಜಾದಲ್ಲಿಯೂ ಗತ್ನಲ್ಲಿಯೂ ಅಷ್ಡೋದಿ ನಲ್ಲಿಯೂ ಮಾತ್ರ ಉಳಿದರು.ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ;
ಸಮುವೇಲನ ವಾಕ್ಯವು ಸಮಸ್ತ ಇಸ್ರಾಯೇ ಲಿನಲ್ಲಿ ಮುಟ್ಟಿತು. ಆದರೆ ಇಸ್ರಾಯೇ ಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸವಿಾಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.
ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.
ಅದಕ್ಕೆ ವರ್ತಮಾನ ತಂದವನು ಪ್ರತ್ಯುತ್ತರವಾಗಿ--ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರ ವಾಯಿತು; ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಸತ್ತರು; ಇದಲ್ಲದೆ ದೇವರ ಮಂಜೂ ಷವು ಶತ್ರುವಶವಾಯಿತು ಅಂದನು.
ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.
ಆದರೆ ಕರ್ತನ ಮಂಜೂಷವು ಫಿಲಿಷ್ಟಿ ಯರ ಸೀಮೆಯಲ್ಲಿ ಏಳು ತಿಂಗಳು ಇತ್ತು.
ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.
ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು.
ತರ್ತಾನನು ಅಶ್ಶೂರಿನ ಅರಸನಾದ ಸರ್ಗೋನನು ಅವನನ್ನು ಕಳುಹಿಸಿದ್ದದ ರಿಂದ ಅಷ್ಡೋದಿಗೆ ಬಂದ ವರ್ಷದಲ್ಲಿ ಅವನು ಅಷ್ಡೋದಿಗೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದಾಗ,
ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.