ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
Cross references
ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡು ವಾಗ ಮೂರನೇ ದಿನದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಅವರ ಪಟ್ಟಣ ಗಳಿಗೆ ಬಂದರು.
ಆ ಬೆಟ್ಟದ ತುದಿಯಿಂದ ನೆಪ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣ ಗಳಿಗೂ ಅಲ್ಲಿಂದ ಕಿರ್ಯತ್ಯಾರೀಮ್ ಆದ ಬಾಲಾಕ್ಕೂ
ಕಿರ್ಯತ್ಯಾರೀಮ್ ಎಂಬ ಕಿರ್ಯತ್ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
ಇದಲ್ಲದೆ ಆ ಮೇರೆಯು ದಕ್ಷಿಣ ಮೂಲೆಗೆ ಎದುರಾಗಿರುವ ಬೇತ್ಹೋರೋನಿಗೆ ಎದುರಾದ ಬೆಟ್ಟವನ್ನು ಹಿಡಿದು ದಕ್ಷಿಣವಾಗಿ ಸಮುದ್ರದ ಮೂಲೆಯನ್ನು ಸುತ್ತಿಕೊಂಡು ಕಿರ್ಯತ್ಯಾರೀಮ್ ಎಂಬ ಯೂದನ ಮಕ್ಕಳ ಪಟ್ಟಣವಾದ ಕಿರ್ಯತ್ ಬಾಳದ ಬಳಿಗೆ ಹೋಗಿ ಮುಗಿಯುವದು. ಇದು ಪಶ್ಚಿಮ ಮೂಲೆಯಾಗಿತ್ತು.
ಯೆಹೂದ ದಲ್ಲಿರುವ ಕಿರ್ಯತ್ಯಾರೀಮಿನಲ್ಲಿ ಇಳುಕೊಂಡರು. ಆದದರಿಂದ ಆ ಸ್ಥಳಕ್ಕೆ ಈ ದಿನದವರೆಗೂ ಮಹನೇ ದಾನ್ ಎಂದು ಕರೆಯಲ್ಪಡುವದು.
ಕೆರೂಬಿಗಳ ಮಧ್ಯದಲ್ಲಿ ವಾಸವಾಗಿ ರುವ ಸೈನ್ಯಗಳ ಕರ್ತನೆಂಬ ಹೆಸರುಳ್ಳ ದೇವರ ಮಂಜೂ ಷವನ್ನು ಯೆಹೂದದ ಬಾಳಾದಿಂದ ತರುವದಕ್ಕೆ ಹೊರಟನು.
ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು.
ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು,
ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.
ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಈ ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ--