ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಾವು ಜೀವಿಸಿದಂತೆಯೇ,
Cross references
ಅಭಿವೃದ್ಧಿಯಲ್ಲಿ ಬಾಳುವವನಾದ ಅವನಿಗೆ ಹೇಳ ಬೇಕಾದದ್ದೇನಂದರೆ--ನಿನಗೆ ಸಮಾಧಾನವೂ ನಿನ್ನ ಮನೆಗೆ ಸಮಾಧಾನವೂ ನಿನಗೆ ಉಂಟಾದ ಎಲ್ಲಕ್ಕೂ ಸಮಾಧಾನವೂ ಆಗಲಿ.
ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ.
ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ.
ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ.
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.
ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.
ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ.ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;