ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
Cross references
ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
ಆಯಿಯ ಮನುಷ್ಯರು ಹಿಂದಕ್ಕೆ ತಿರಿಗಿ ನೋಡಿದಾಗ ಇಗೋ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳು ವದನ್ನು ಕಂಡರು; ಆಗ ಈ ಮಾರ್ಗವಾದರೂ ಆ ಮಾರ್ಗವಾದರೂ ಓಡಿಹೋಗಲು ಅವರಿಗೆ ತ್ರಾಣ ವಿಲ್ಲದೆ ಹೋಯಿತು. ಆಗ ಅರಣ್ಯಕ್ಕೆ ಓಡಿ ಹೋದ ಜನರು ಹಿಂದಟ್ಟಿದವರ ಕಡೆಗೆ ತಿರುಗಿದರು.
ಗಿದ್ಯೋನನು ನೋಬಹ, ಯೊಗ್ಬೆಹಾ ಇವುಗಳ ಮೂಡಣದಲ್ಲಿದ್ದ ಡೇರೆಗಳಲ್ಲಿ ವಾಸಿಸಿರುವವರ ಮಾರ್ಗವಾಗಿ ಹೋಗಿ ಆ ದಂಡನ್ನು ಹೊಡೆದು ಬಿಟ್ಟನು. ಯಾಕಂದರೆ ಆ ದಂಡು ಭದ್ರವಾಗಿತ್ತು.
ಆದರೆ ಅವರು ವಿಾಕನು ಮಾಡಿಕೊಂಡವು ಗಳನ್ನೂ ಅವನೊಂದಿಗಿದ್ದ ಯಾಜಕನನ್ನೂ ಅಪಹರಿಸಿ ಕೊಂಡು ವಿಶ್ರಾಂತಿಯಾಗಿಯೂ ಭರವಸವಾಗಿಯೂ ಇದ್ದ ಲಯಿಷಿನ ಜನರ ಮೇಲೆ ಬಂದು ಅವರನ್ನು ಕತ್ತಿಯಿಂದ ಹೊಡೆದು ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
ಇಸ್ರಾಯೇಲ್ ಮನುಷ್ಯರು ತಿರುಗಿ ಕೊಂಡು ಬಂದಾಗ ಬೆನ್ಯಾವಿಾನನ ಜನರು ತಲ್ಲಣ ಗೊಂಡರು. ತಮ್ಮ ಮೇಲೆ ಕೇಡು ಪ್ರಾಪ್ತವಾಯಿತೆಂದು ಕಂಡರು. ಆದದರಿಂದ ಅವರು ಇಸ್ರಾಯೇಲ್ ಮನು ಷ್ಯರ ಮುಂದೆ ಅರಣ್ಯದ ಮಾರ್ಗಕ್ಕೆ ತಿರುಗಿಕೊಂಡು ಹೋದರು.
ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
ಅವನನ್ನು ಭದ್ರಪಡಿಸುತ್ತಾನೆ; ಅವನು ವಿಶ್ರಾಂತಿ ತೆಗೆದುಕೊಳ್ಳುತ್ತಾನೆ; ಆದಾಗ್ಯೂ ಆತನ ಕಣ್ಣುಗಳು ಅವರ ಮಾರ್ಗಗಳ ಮೇಲೆ ಅವೆ.
ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.
ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.
ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ.
ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು.
ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.
ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ.ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ?
ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.
ಹೆರು ವವಳ ಸಂಕಟಗಳು ಅವನ ಮೇಲೆಯೇ ಬರುವವು. ಅವನು ಬುದ್ಧಿಹೀನ ಮಗನಾಗಿದ್ದಾನೆ; ಮಕ್ಕಳು ಹುಟ್ಟುವ ಸ್ಥಳದಲ್ಲಿ ಅವನು ಬಹಳ ಹೊತ್ತು ನಿಲ್ಲುವದಿಲ್ಲ.
ಈಗ ಯಾಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶ ವಾದನೋ? ಹೆರುವವಳಂತೆ ನಿನಗೆ ವೇದನೆ ಬಂತು.
ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು.
ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
ಆಗ ಜನರು--ಇದು ಮನುಷ್ಯನ ಸ್ವರವಲ್ಲ , ದೇವರ ಸ್ವರವೇ ಎಂದು ಅರ್ಭಟಿಸಿದರು.
ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ
ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು