ಇದಕ್ಕೆ ಬದಲಾಗಿ ಅರಸ ನಾದ ರೆಹಬ್ಬಾಮನು ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಸನು ಮನೆಯ ಬಾಗಲನ್ನು ಕಾಯುವ ಕಾವಲಿನ ಅಧಿಪತಿಗಳ ಕೈಯಲ್ಲಿ ಅವುಗಳನ್ನು ಒಪ್ಪಿಸಿ ದನು.
Cross references
ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
ಇವನು ಮೂವತ್ತು ಜನರಿ ಗಿಂತ ಹೆಚ್ಚು ಘನವುಳ್ಳವನಾಗಿದ್ದನು; ಆದರೆ ಆ ಮೊದಲಿನ ಮೂರು ಮಂದಿಗೆ ಅವನು ಸಮಾನ ನಾಗಿರಲಿಲ್ಲ; ದಾವೀದನು ಅವನನ್ನು ತನ್ನ ಮೈಗಾವಲಿ ನವರ ಮೇಲೆ ಯಜಮಾನನನ್ನಾಗಿಟ್ಟನು.
ಆದರೆ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಮನೆಯ ಬಾಗಿಲನ್ನು ಕಾಯುವ ಕಾವಲಿ ನವರ ಅಧಿಪತಿಯ ಕೈಯಲ್ಲಿ ಒಪ್ಪಿಸಿದನು.
ಇಗೋ, ಅವನು ಮೂವತ್ತು ಮಂದಿಯಲ್ಲಿ ಘನವುಳ್ಳವನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ದಾವೀದನು ಅವನನ್ನು ತನ್ನ ಕಾವಲಿ ನವರ ಮೇಲೆ ಇಟ್ಟನು.
ಸೊಲೊಮೋನನ ಹಾಸಿಗೆಯನ್ನು ನೋಡು; ಇಸ್ರಾ ಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಪರಾಕ್ರಮಶಾಲಿಗಳು ಅದನ್ನು ಸುತ್ತಿಕೊಂಡಿದ್ದಾರೆ.
ಬಂಗಾರವು ಹೇಗೆ ಮುಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧ ಸ್ಥಳದ ಕಲ್ಲುಗಳು ಪ್ರತಿಯೊಂದು ಬೀದಿಯ ಬದಿಯಲ್ಲಿ ಸುರಿಯಲ್ಪಟ್ಟಿವೆ.