ಅರಸನು ಹೇಳು ವದೇನಂದರೆ--ನೀವು ಇವನನ್ನು ಸೆರೆಮನೆಯಲ್ಲಿಟ್ಟು ನಾನು ಸಮಾಧಾನವಾಗಿ ಬರುವ ಮಟ್ಟಿಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ತಿನ್ನಲು ಕೊಡಿರಿ ಅಂದನು.
Cross references
ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
ಆದರೆ ದಾವೀದನು--ಅಡವಿ ಯಲ್ಲಿದ್ದ ಇವನ ಎಲ್ಲಾದರಲ್ಲಿ ಒಂದಾದರೂ ಕಳಕೊಳ್ಳದ ಹಾಗೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಆದರೆ ನಾನು ಮಾಡಿದ ಉಪಕಾರಕ್ಕೆ ಬದಲಾಗಿ ಈಗ ಅವನು ನನಗೆ ಅಪಕಾರ ಮಾಡಿದ್ದಾನೆ.
ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ
ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯ ವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟುಸಾರಿ ನಿನಗೆ ಆಣೆ ಇಡಬೇಕು ಅಂದನು.
ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.
ಕಣ್ಣೀರಿನ ರೊಟ್ಟಿಯನ್ನು ಅವರಿಗೆ ತಿನ್ನಿಸಿ, ದೊಡ್ಡ ಅಳತೆಯಿಂದ ಕಣ್ಣೀರನ್ನು ಕುಡಿಯಲು ಕೊಡುತ್ತೀ.
ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ.
ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
ಕರ್ತನು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ ಇನ್ನೂ ನಿಮ್ಮ ಬೋಧಕರು ತಮ್ಮನ್ನು ಮರೆಮಾಡಿಕೊಳ್ಳುವದಿಲ್ಲ. ಆದರೆ ನಿಮ್ಮ ಕಣ್ಣುಗಳು ನಿಮ್ಮ ಬೋಧಕನನ್ನು ನೋಡು ತ್ತಿರುವವು.
ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.
ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ
ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.
ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.