ಪಟ್ಟಣ ದಿಂದ ಪಟ್ಟಣಕ್ಕೆ ದೇಶದ ಕೋಟೆಯ ಪಟ್ಟಣಗಳ ಲ್ಲೆಲ್ಲಾ ಅವನು ನ್ಯಾಯಾಧಿಪತಿಗಳನ್ನು ನೇಮಿಸಿದನು.
Cross references
ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು; ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವು ಮಾಡಬೇಕು.
ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ--
ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.
ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ