Home Bibles 2 ದಿನವೃತ್ತಾಂತ 23:21 · ಕನ್ನಡ ಬೈಬಲ್
2 ದಿನವೃತ್ತಾಂತ 23:21 · ಕನ್ನಡ ಬೈಬಲ್

ಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.

Cross references

2 ಅರಸುಗಳು 11:20

ಆಗ ದೇಶದ ಜನರೆಲ್ಲರೂ ಸಂತೋಷಪಟ್ಟರು; ಪಟ್ಟಣವು ಶಾಂತವಾಗಿತ್ತು. ಆದರೆ ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಕತ್ತಿಯಿಂದ ಕೊಂದುಹಾಕಿ ದರು.ಯೆಹೋವಾಷನು ಏಳು ವರುಷದವನಾ ಗಿದ್ದಾಗ ಆಳಲು ಆರಂಭಿಸಿದನು.

ಕೀರ್ತನೆಗಳು 58:10

ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.

ಸಾಮೇತಿಗಳು 11:10

ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ.

ಪ್ರಕಟನೆ 18:20

ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.

ಪ್ರಕಟನೆ 19:1

ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.

Interlinear

Choose Theme