ಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
Cross references
ಆಗ ದೇಶದ ಜನರೆಲ್ಲರೂ ಸಂತೋಷಪಟ್ಟರು; ಪಟ್ಟಣವು ಶಾಂತವಾಗಿತ್ತು. ಆದರೆ ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಕತ್ತಿಯಿಂದ ಕೊಂದುಹಾಕಿ ದರು.ಯೆಹೋವಾಷನು ಏಳು ವರುಷದವನಾ ಗಿದ್ದಾಗ ಆಳಲು ಆರಂಭಿಸಿದನು.
ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ.
ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.