ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?
Cross references
ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು.
ಜನಾಂಗಗಳ ದೇವರುಗಳಲ್ಲಿ ಯಾವ ನಾದರೂ ತನ್ನ ದೇಶವನ್ನು ಅಶ್ಶೂರಿನ ಅರಸನ ಕೈಗೆ ತಪ್ಪಿಸಿಬಿಟ್ಟದ್ದು ಉಂಟೋ?
ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ?
ಕರ್ತನೇ, ನಿಶ್ಚಯವಾಗಿ ಅಶ್ಶೂರಿನ ಅರಸುಗಳು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ ಅವರ ದೇವರುಗಳನ್ನು ಬೆಂಕಿಯಲ್ಲಿ ಹಾಕಿದ್ದಾರೆ.
ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.
ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?
ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ
ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.
ನನ್ನ ಪಿತೃಗಳು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣ ಗಳನ್ನು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ?
ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ.
ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.
ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.