ಅವುಗಳ ಎಲ್ಲಾ ಸಾಮಾನುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯಾದ ಹೂರಾಮನು ಹೊಳೆಯುವ ತಾಮ್ರದಿಂದ ಕರ್ತನ ಆಲಯಕ್ಕೋಸ್ಕರ ಮಾಡಿದನು.
Cross references
ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು.
ಅನಂತರ ಅವನು ಬಲಿಪೀಠದ ಎಲ್ಲಾ ಸಾಮಾನುಗಳನ್ನು ಮಾಡಿ ದನು: ಕೊಡಗಳು, ಸಲಿಕೆಗಳು, ಬೋಗುಣಿಗಳು, ಮಾಂಸ ಸಿಕ್ಕಿಸುವ ಕೊಂಡಿಗಳು, ಅಗ್ಗಿಷ್ಟಿಗೆಗಳು; ಇವೆಲ್ಲ ವುಗಳನ್ನು ಅವನು ಹಿತ್ತಾಳೆಯಿಂದ ಮಾಡಿದನು.
ಆ ಯಾಜಕರು ಜನರನ್ನು ನಡಿಸಿದ ವಿಧ ಏನಂದರೆ, ಯಾವನಾದರೂ ಬಲಿ ಅರ್ಪಿಸಿದರೆ ಅರ್ಪಿಸಿದ ಆ ಬಲಿಯ ಮಾಂಸವನ್ನು ಬೇಯಿಸುವಾಗ ಯಾಜಕನ ಸೇವಕನು ಮೂರು ಮುಳ್ಳು ಗಳುಳ್ಳ ಕೊಂಡಿಯನ್ನು ತಕ್ಕೊಂಡು
ಆದರೆ ಅರಸನಾದ ಸೊಲೊಮೋನನು ಹೀರಾ ಮನನ್ನು ತೂರಿನಿಂದ ಕರೇಕಳುಹಿಸಿದನು.
ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಈ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು.
ಇದಲ್ಲದೆ ಹದರೆಜರನ ಪಟ್ಟಣಗಳಾದ ಟಭತಿನಿಂದಲೂ ಕೂನಿನಿಂದಲೂ ದಾವೀದನು ಅತ್ಯಧಿಕವಾಗಿ ತಾಮ್ರವನ್ನು ತಂದನು. ಅದರಿಂದ ಸೊಲೊಮೋನನು ತಾಮ್ರದ ಸಮುದ್ರ ವನ್ನೂ ಸ್ತಂಭಗಳನ್ನೂ ತಾಮ್ರದ ಪಾತ್ರೆಗಳನ್ನೂ ಮಾಡಿಸಿದನು.
ಅದೇ ಪ್ರಕಾರ ಮುಳ್ಳುಗಳೂ ಪಾತ್ರೆಗಳೂ ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿ ಗೋಸ್ಕರ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಬೆಳ್ಳಿಯ ಒಂದೊಂದು ಬಟ್ಟಲಿಗೋ ಸ್ಕರ ಅದರ ತೂಕವಾಗಿಯೂ ಕೊಟ್ಟನು.
ಈಗ ನಾನು ಜ್ಞಾನವಂತ ನಾದಂಥ ಗ್ರಹಿಕೆಯನ್ನು ತಿಳಿದುಕೊಂಡಂಥ ಮನುಷ್ಯ ನನ್ನು ಕಳುಹಿಸಿದ್ದೇನೆ.
ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು.
ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.