ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು.
Cross references
ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ,
ಸೊಲೊಮೋನನು ಹೀರಾಮನ ಬಳಿಗೆ ಸೇವಕರನ್ನು ಕಳುಹಿಸಿ--
ನನ್ನ ತಂದೆಯಾದ ದಾವೀದನು ತನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಕರ್ತನು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವ ವರೆಗೂ ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಗಿತ್ತು.
ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ--
ಇದಲ್ಲದೆ ಮನೆಯಲ್ಲಿ ಅವರು ಕಟ್ಟಿಸಿದ ಸಬ್ಬತ್ತಿಗೋಸ್ಕರ ಇದ್ದ ಒಪ್ಪಾರನ್ನೂ ಹೊರಗಿದ್ದ ಅರಸನ ಪ್ರವೇಶವನ್ನೂ ಅಶ್ಶೂರಿನ ಅರಸನ ನಿಮಿತ್ತವಾಗಿ ಕರ್ತನ ಮನೆಯಿಂದ ತಿರುಗಿಸಿದನು.
ಇವರು ಈ ವರೆಗೂ ಮೂಡಣ ಕಡೆ ಯಾದ ಅರಸನ ಬಾಗಲಲ್ಲಿ ಕಾದುಕೊಂಡಿದ್ದರು; ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು.
ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ
ನಿಮಗೆ ಆಣೆ ಇಡುತ್ತೇನೆ, ಓ ಯೆರೂಸಲೇಮಿನ ಕುಮಾರ್ತೆ ಯರೇ--ನೀವು ನನ್ನ ಪ್ರಿಯನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.
ಇದು ಪ್ರಭುವಿಗಾಗಿದೆ; ಪ್ರಭುವು ಅದರೊಳಗೆ ಕುಳಿತುಕೊಂಡು, ಕರ್ತನ ಮುಂದೆ ರೊಟ್ಟಿಯನ್ನು ತಿನ್ನಬೇಕು; ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗ ವಾಗಿ ಹೊರಗೆ ಹೋಗಬೇಕು.
ಪ್ರಭುವು ಆ ಬಾಗಲಿನ ದ್ವಾರಾಂಗಣ ಮಾರ್ಗವಾಗಿ ಹೊರಗಿ ನಿಂದ ಪ್ರವೇಶಿಸಿ ಬಾಗಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು, ಆಗ ಯಾಜಕರು ಅವನ ದಹನಬಲಿಯನ್ನು ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು; ಬಾಗ ಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಲು ಸಂಜೆಯವರೆಗೂ ಮುಚ್ಚಲ್ಪಡಬಾರದು;
ಈ ನಿನ್ನ ಒಡೆಯನ ಸೇವಕನು ನನ್ನ ಒಡೆಯನ ಸಂಗಡ ಹೇಗೆ ಮಾತನಾಡುವನು? ನನ್ನ ವಿಷಯ ವಾದರೋ ಆಗಿನಿಂದಲೂ ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ; ಉಸಿರು ಸಹ ನನ್ನಲ್ಲಿ ಉಳಿಯಲಿಲ್ಲ.
ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ.
ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.