ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
Cross references
ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.
ಪ್ರಾರ್ಥನೆ ಉಪವಾಸಗಳಿಂದಲ್ಲದೆ ಈ ತರವಾದದ್ದು ಹೊರಟು ಹೋಗುವದಿಲ್ಲ ಅಂದನು.
ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
ಇವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾದುಕೊಂಡರು.
ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.
ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.
ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ.
ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ.
ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.
ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು.
ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ