ನೀವು ಭಯದಿಂದ ನಡಗುವವರಾಗಿ ಅವನನ್ನು ಸೇರಿಸಿ ಕೊಂಡದ್ದರಲ್ಲಿ ನಿಮ್ಮೆಲ್ಲರ ವಿಧೇಯತೆಯನ್ನು ಅವನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನ ಮಮತೆಯು ಹೆಚ್ಚಾಗುವದು.ಸರ್ವವಿಷಯದಲ್ಲೂ ನಿಮ್ಮನ್ನು ಕುರಿತು ನನಗೆ ಭರವಸವಿರುವದರಿಂದ ಸಂತೋಷಪಡುತ್ತೇನೆ.
Cross references
ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
ಆಗ ಬದುಕಿರುವ ಕೂಸಿನ ತಾಯಿಯಾದವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ--ಓ ನನ್ನ ಒಡೆ ಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು; ಕೊಲ್ಲಲ್ಲೇ ಬೇಡ ಅಂದಳು. ಆದರೆ ಮತ್ತೊಬ್ಬಳು--ಅದು ನನ್ನದಾಗಲಿ ನಿನ್ನದಾಗಲಿ ಆಗಿರಬಾರದು; ಕಡಿ ಯಿರಿ ಅಂದಳು.
ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು;
ಆಗ ಯೆಹೂದ ಮತ್ತು ಬೆನ್ಯಾವಿಾನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿ ದರು. ಅದು ಒಂಭತ್ತನೇ ತಿಂಗಳ ಇಪ್ಪತ್ತನೇ ದಿವಸ ವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೊಸ್ಕರವೂ ಮಳೆಗೋಸ್ಕರವೂ ನಡುಗಿ ಕೂತುಕೊಂಡಿದ್ದರು.
ನಾನು ನೆನಪು ಮಾಡಿಕೊಂಡರೆ ತಲ್ಲಣ ಪಡುತ್ತೇನೆ; ನಡುಗುವಿಕೆಯು ನನ್ನ ಮಾಂಸವನ್ನು ಹಿಡಿಯುತ್ತದೆ.
ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
ನನ್ನ ಪ್ರಿಯನು ಬಾಗಲ ಸಂದಿನಲ್ಲಿ ತನ್ನ ಕೈಹಾಕಿದನು; ನನ್ನ ಕರುಳುಗಳು ಅವನಿಗಾಗಿ ಮರುಗಿದವು.
ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
ಎಫ್ರಾಯಾಮು ನಡುಗುತ್ತಾ ಮಾತನಾಡಿದಾಗ ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು; ಆದರೆ ಬಾಳನ ವಿಷಯದಲ್ಲಿ ಅವನು ಅಪರಾಧಿಯಾದ ಮೇಲೆ ಸತ್ತನು.
ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.
ಸರ್ವವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬ ಉದ್ದೇಶದಿಂದಲೇ ಬರೆದೆನು.
ನಿಮ್ಮ ಮೇಲಿರುವ ನಮ್ಮ ಪ್ರೀತಿಯು ಸಂಕೋಚವಾದದ್ದಲ್ಲ, ನಮ್ಮ ವಿಷಯದಲ್ಲಿ ನಿಮ್ಮ ಪ್ರೀತಿಯೇ ಸಂಕೋಚ ವಾದದ್ದು.
ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
ಸೇವಕರೇ, ಶಾರೀರಕ್ಕನುಸಾರವಾಗಿ ನಿಮ್ಮ ಯಜ ಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಹೃದಯ ಪೂರ್ವಕವಾಗಿ ನಡುಗುತ್ತಾ ವಿಧೇಯರಾಗಿರ್ರಿ.
ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?