ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.
Cross references
ಆಗ ಅವಳ ಅತ್ತೆಯು ಆಕೆಗೆ ನೀನು ಈ ಹೊತ್ತು ಎಲ್ಲಿ ಹಕ್ಕಲಾದುಕೊಂಡಿ? ಎಲ್ಲಿ ಕೆಲಸ ಮಾಡಿದಿ? ನಿನ್ನನ್ನು ಪರಾಮರಿಸಿದವನು ಆಶೀರ್ವದಿಸಲ್ಪಡಲಿ ಅಂದಳು. ಅದಕ್ಕವಳು ತಾನು ಯಾವನ ಹತ್ತಿರ ಕೆಲಸ ಮಾಡಿ ದಳೋ ಅದನ್ನು ತನ್ನ ಅತ್ತೆಗೆ ತಿಳಿಸಿ ನಾನು ಈ ಹೊತ್ತು ಕೆಲಸಮಾಡಿದವನ ಹೆಸರು ಬೋವಜ ಎಂದು ಹೇಳಿದಳು.
ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
ಆದರೆ ಜನರ ಸಮೂಹಗಳು ಅದನ್ನು ನೋಡಿ ಆಶ್ಚರ್ಯಪಟ್ಟು ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಮಹಿಮೆಪಡಿಸಿದರು.
ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?
ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.
ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.
ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು.
ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.
ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.
ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).
ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ