ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
Cross references
ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ.
ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಲಾ ರಂಭಿಸಿ-- ಯಾವನಾದರೂ ನಿಮ್ಮನ್ನು ಮೋಸಗೊಳಿಸ ದಂತೆ ಎಚ್ಚರಿಕೆ ತೆಗೆದು ಕೊಳ್ಳಿರಿ;
ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.
ಆದರೆ ನೀವು ಎಚ್ಚರಿಕೆ ತೆಗೆದುಕೊಳ್ಳಿರಿ; ಇಗೋ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿ ಹೇಳಿದ್ದೇನೆ.
ಅದಕ್ಕೆ ಅವನು ಅದೇ ಪ್ರಕಾರ--ನೀನು ಸಹ ಐದು ಪಟ್ಟಣಗಳ ಮೇಲಿರು ಎಂದು ಅವನಿಗೆ ಹೇಳಿದನು.
ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.
ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು.
ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.
ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ದೊರೆಯುವದು;
ಕಟ್ಟಕಡೆಗೆ ದಿನ ತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿ ಕೊಂಡನು.
ಹಾಗಾದರೆ ನೀವು ಅಷ್ಟು ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ? ವ್ಯರ್ಥವಾಯಿ ತೇನೋ?
ನಾವು ನಿಮಗೋಸ್ಕರ ಪ್ರಯಾಸ ಪಟ್ಟದ್ದು ನಿಷ್ಪಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ.
ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
ಆದಾಗ್ಯೂ ಈಗಾ ಗಲೇ ನಾವು ಯಾವದನ್ನು ಹೊಂದಿಕೊಂಡಿದ್ದೇವೋ ಅದೇ ಸೂತ್ರವನ್ನು ಅನುಸರಿಸಿ ನಡೆದುಕೊಳ್ಳುತ್ತಾ ಒಂದೇ ಮನಸ್ಸುಳ್ಳವರಾಗಿರೋಣ.
ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.
ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;