ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.
Cross references
ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು.
ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ
ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು
ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
ಅಲ್ಲಿಂದ ಪೂರ್ವ ದಿಕ್ಕಿನಲ್ಲಿರುವ ಗತ್ಹೇಫೆರನ್ನು ಎತ್ಕಾಚೀನನ್ನು ದಾಟಿ, ರಿಮ್ಮೊಮೆತೋರದ ವರೆಗೂ ನೇಯಕ್ಕೂ ಹಾದು
ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
ಆ ದಿವಸಗಳಲ್ಲಿ ಕರ್ತನು ಇಸ್ರಾಯೇಲನ್ನು ಕಡಿಮೆ ಮಾಡಲು ಆರಂಭಿಸಿದನು. ಯಾಕಂದರೆ ಹಜಾಯೇ ಲನು ಇಸ್ರಾಯೇಲಿನ ಎಲ್ಲಾ ಮೇರೆಗಳಲ್ಲಿ ಅವರನ್ನು ಸಂಹರಿಸಿದನು.
ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು.
ಹಮಾತ್ ಬೇರೋತವು, ದಮಸ್ಕದ ವರೆಗೂ ಹಮಾತಿನ ಮೇರೆಗೂ ಮಧ್ಯವಾಗಿ ರುವ ಸಿಬ್ರಯಿಮ್ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನನ್ನೂ ಮತ್ತು ಸಮುದ್ರದಂತಿ ರುವ ಮೇರೆ ಏನಂದರೆ ಹಾಚರೇನೂ ದಮಸ್ಕದ
ಇಗೋ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುತ್ತೇನೆ; ಇಸ್ರಾಯೇಲಿನ ಮನೆತನದವರೇ, ಹಮಾತಿನ ಪ್ರದೇಶದಿಂದ ಹಿಡಿದು ಅರಣ್ಯದ ನದಿಯ ವರೆಗೂ ನಿಮ್ಮನ್ನು ಹಿಂಸಿಸುತ್ತೇನೆ ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
ಕರ್ತನ ವಾಕ್ಯವು ಅಮಿತ್ತೈಯನ ಮಗನಾದ ಯೋನನಿಗೆ ಉಂಟಾಯಿತು.
ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ.
ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.