ಲೇಖಕನಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆಕರ್ತನ ಮನೆಯಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ ಕರ್ತನ ಆಲಯದ ಕೆಲಸ ಮಾಡು ವವರ ಮೇಲಿರುವ ಕೆಲಸಗಾರರ ಕೈಯಲ್ಲಿ ಒಪ್ಪಿಸಿದ್ದಾರೆ ಅಂದನು.
Cross references
ಆದರೆ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾ ಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ಅವರ ಬಳಿಗೆ ಬಂದರು.
ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಏನಾಯಿತಂದರೆ, ಅರಸನು ಲೇಖಕನಾದ ಮೆಷುಲ್ಲಾ ಮನ ಮಗನಾದ ಅಚಲ್ಯನ ಮಗನಾದ ಶಾಫಾನನನ್ನು ಕರ್ತನ ಮನೆಗೆ ಕಳುಹಿಸಿ ಹೇಳಿದ್ದೇನಂದರೆ--
ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್ನಿಗೂ ವಿಾಕಾ ಯನ ಮಗನಾದ ಅಕ್ಬೋರ್ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ--
ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.
ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ನನ್ನ ಜನರಾದ ಇಸ್ರಾಯೇಲ್ ಮತ್ತು ಯೆಹೂದದ ಸೆರೆಯವರನ್ನು ತಿರುಗಿ ಬರ ಮಾಡುತ್ತೇನೆ; ಆಗ ನಾನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ; ಅವರು ಅದನ್ನು ಸ್ವಾಧೀನ ಮಾಡಿಕೊಳ್ಳುವರು.
ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
ಆದರೆ ಕಾರೇಹನ ಮಗನಾದ ಯೋಹಾನಾ ನನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ
ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ
ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.