ಅದಕ್ಕೆ ಎಲೀಷನು--ಅವನಿಗೆ ನಿಜ ವಾಗಿಯೂ ಸ್ವಸ್ಥನಾಗುವಿ ಎಂದು ಹೋಗಿ ಹೇಳು; ಆದರೆ ಅವನು ನಿಜವಾಗಿ ಸಾಯುವನೆಂದು ಕರ್ತನು ನನಗೆ ತೋರಿಸಿದ್ದಾನೆ ಅಂದನು.
Cross references
ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು.
ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.
ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಎಲೀಯನು ಹೊರಟುಹೋದನು.
ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು.
ಆಮೇಲೆ ಕರ್ತನು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯವರೊಂದಿಗೆ ನಾನು ಮಾತನಾಡಿದೆನು.
ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.
ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.
ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.
ಆತನು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನು ನೂಲು ಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಮಟ್ಟ ಇತ್ತು.
ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು--ಇಗೋ, ಬೇಸಿಗೆ ಹಣ್ಣು ಗಳುಳ್ಳ ಪುಟ್ಟಿ ಅಂದನು.
ಆಗ ಕರ್ತನು ನನಗೆ ನಾಲ್ಕು ಬಡಗಿಯವರನ್ನು ತೋರಿಸಿದನು.ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.