ಬರಹದ ಯಾವ ಪ್ರವಾದನೆಯೂ ಕೇವಲ ಸ್ವಂತ ವಾಗಿ ವಿವರಿಸತಕ್ಕಂಥದ್ದಲ್ಲವೆಂಬದನ್ನು ಮೊದಲು ತಿಳಿದುಕೊಳ್ಳಿರಿ.ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
Cross references
ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.
ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.
ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ
ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--