ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ
Cross references
ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;
ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.
ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.
ಅಹಾಬನು ಸತ್ತ ತರುವಾಯ ಮೋವಾಬ್ಯರು ಇಸ್ರಾಯೇಲ್ಯರಿಗೆ ವಿರೋಧವಾಗಿ ತಿರುಗಿ ಬಿದ್ದರು.
ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ.
ಆದದರಿಂದ ನ್ಯಾಯಪ್ರಮಾಣವು ಸಡಿಲವಾಗುತ್ತದೆ; ನ್ಯಾಯತೀರ್ಪು ಎಂದಿಗೂ ಹೊರಡುವದಿಲ್ಲ; ದುಷ್ಟರು ನೀತಿ ವಂತರನ್ನು ಸುತ್ತಿಕೊಂಡಿದ್ದಾರೆ; ಆದದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.
ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ?
ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
ಇದಲ್ಲದೆ ಸಹೋದರರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನು ತಿಳಿಯಪಡಿ ಸುತ್ತೇನೆ; ನೀವು ಅದನ್ನು ಅಂಗೀಕರಿಸಿದಿರಿ ಮತ್ತು ಅದರಲ್ಲಿ ನಿಂತಿದ್ದೀರಿ.
ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ.
ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.
ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೊನ್ಯ ಇವುಗಳಲ್ಲೆಲ್ಲಾ ಚದರಿರುವ ಪರದೇಶಸ್ಥರಿಗೆ
ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ