ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು ಅವರ ಅರ್ಧ ಗಡ್ಡವನ್ನು ಬೋಳಿಸಿ ಅವರ ವಸ್ತ್ರಗಳನ್ನು ಮಧ್ಯದಲ್ಲಿ ಕುಂಡಿಯ ವರೆಗೆ ಕತ್ತರಿಸಿ ಅವರನ್ನು ಕಳುಹಿಸಿದನು.
Cross references
ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು; ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ವಿಕಾರಗೊಳಿಸಬಾರದು.
ಆದರೆ ಅಮ್ಮೋನಿಯರ ಪ್ರಧಾನರು ಹಾನೂನನಿಗೆ--ದಾವೀದನು ನಿನ್ನ ಬಳಿಗೆ ಆದರಣೆ ಕೊಡುವವರನ್ನು ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ನೀನು ನೆನಸು ತ್ತಿಯೋ? ಅವನ ಸೇವಕರು ಶೋಧಿಸಲೂ ಕೆಡವಿ ಹಾಕಲೂ ದೇಶವನ್ನು ಪಾಳತಿ ನೋಡಲೂ ನಿನ್ನ ಬಳಿಗೆ ಬರಲಿಲ್ಲವೋ ಅಂದರು.
ಆದದರಿಂದ ಹಾನೂ ನನು ದಾವೀದನ ಸೇವಕರನ್ನು ಹಿಡಿದು ಅವರನ್ನು ಬೋಳಿಸಿ ಅವರ ಅಂಗಿಗಳನ್ನು ಮಧ್ಯದಲ್ಲಿ ಸೊಂಟದ ಕೆಳಗಿನ ವರೆಗೂ ಕತ್ತರಿಸಿ ಅವರನ್ನು ಕಳುಹಿಸಿಬಿಟ್ಟನು.
ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು.
ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ ನದಿಗಳನ್ನು ಹಾದುಹೋಗು.
ಆಗ ಅವರು ಯೆರೆ ವಿಾಯನಿಗೆ ಹೇಳಿದ್ದೇನಂದರೆ--ನಿನ್ನ ದೇವರಾದ ಕರ್ತನು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾನೋ ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ ಕರ್ತನು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಕರ್ತನ ಸ್ವರವನ್ನು ಕೇಳುವಾಗ ನಮಗೆ ಒಳ್ಳೇದಾ ಗುವ ಹಾಗೆ