ಅವನನ್ನು ಎಬ್ಬಿಸುವದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು; ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಹೋದನು.
Cross references
ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
ಅದಕ್ಕವನು ಒಪ್ಪದೆ--ನಾನು ತಿನ್ನುವದಿಲ್ಲ ಅಂದನು. ಆದರೆ ಅವನ ದಾಸರೂ ಆ ಸ್ತ್ರೀಯೂ ಅವನನ್ನು ಬಲವಂತಮಾಡಿದ್ದರಿಂದ ಅವನು ಅವರ ಮಾತನ್ನು ಕೇಳಿ ನೆಲವನ್ನು ಬಿಟ್ಟು ಎದ್ದು ಮಂಚದ ಮೇಲೆ ಕುಳಿತುಕೊಂಡನು.
ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು.