ತೆಕೋವದಿಂದ ಜ್ಞಾನವುಳ್ಳ ಒಬ್ಬ ಸ್ತ್ರೀಯನ್ನು ಕರೇ ಕಳುಹಿಸಿ ಅವಳಿಗೆ ನಿನ್ನನ್ನು ಬೇಡಿಕೊಳ್ಳುವದೇನಂದರೆ--ನೀನು ಗೋಳಾ ಡುವವಳ ಹಾಗೆ ನಟನೆ ಮಾಡಿ ಶೋಕವಸ್ತ್ರಗಳನ್ನು ಧರಿಸಿಕೊಂಡು
Cross references
ತರುವಾಯ ಅವಳು ಎದ್ದು ಹೋಗಿ ಮುಸುಕನ್ನು ತೆಗೆದಿಟ್ಟು ತನ್ನ ವಿಧವೆಯ ವಸ್ತ್ರಗಳನ್ನು ಹಾಕಿಕೊಂಡಳು.
ನೀನು ಸ್ನಾನಮಾಡಿ ಎಣ್ಣೆ ಹಚ್ಚಿಕೊಂಡು ನಿನ್ನ ವಸ್ತ್ರಗಳನ್ನು ಧರಿಸಿಕೊಂಡು ಆ ಕಣಕ್ಕೆ ಹೋಗು. ಆದರೆ ಆ ಮನುಷ್ಯನು ಅನ್ನಪಾನಗಳನ್ನು ತೆಗೆದು ಕೊಳ್ಳುವ ವರೆಗೂ ಅವನಿಗೆ ನೀನು ತಿಳಿಯದಂತೆ ಮರೆಯಾಗಿರು.
ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
ಆಗ ದಾವೀದನು ನೆಲದಿಂದ ಎದ್ದು ಸ್ನಾನಮಾಡಿ ತೈಲವನ್ನು ಹಚ್ಚಿಕೊಂಡ ವನಾಗಿ ಬದಲಿ ವಸ್ತ್ರಗಳನ್ನು ಧರಿಸಿಕೊಂಡು ಕರ್ತನ ಮಂದಿರಕ್ಕೆ ಹೋಗಿ ಆತನನ್ನು ಆರಾಧಿಸಿ ತನ್ನ ಮನೆಗೆ ಬಂದನು. ಅವನು ಕೇಳಿದಾಗ ಅವರು ಅವನ ಮುಂದೆ ಇಟ್ಟ ರೊಟ್ಟಿ ತಿಂದನು.
ತೆಕೋವಿಯನಾದ ಇಕ್ಕೇಷನ ಮಗನಾದ ಈರಾ.
ಯಾವವಂದರೆ ಬೇತ್ಲೆಹೇಮ್ ಏತಾಮ್ ತೆಕೋವ
ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
ಇವನ ತರುವಾಯ ತೆಕೋವಿಯರು ಭದ್ರಪಡಿಸಿದರು. ಆದರೆ ಇವರ ಶ್ರೇಷ್ಠರು ಕರ್ತನ ಕೆಲಸಕ್ಕೆ ತಮ್ಮ ಕುತ್ತಿಗೆಗಳನ್ನು ಬೊಗ್ಗಿಸಲಿಲ್ಲ.
ಇವರ ತರುವಾಯ ತೆಕೋವಿಯರು ಹೊರಪಾರ್ಶ್ವದಲ್ಲಿರುವ ದೊಡ್ಡ ಗೋಪುರಕ್ಕೆದುರಾದ ಮತ್ತೊಂದು ಪಾಲನ್ನು ಓಫೇಲಿನ ಗೋಡೆಯ ವರೆಗೂ ಭದ್ರಪಡಿಸಿದರು.
ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಯಲ್ಲಿ ಎಣ್ಣೆಯು ಕಡಿಮೆ ಯಾಗದಿರಲಿ.
ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ--
ತೆಕೋವದ ಕುರುಬರಲಿದ್ದ ಆಮೋಸನು ಯೆಹೂದದ ಅರಸನಾದ ಉಜ್ಜೀಯನ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ದಿನಗಳ ಲ್ಲಿಯೂ ಭೂಕಂಪಕ್ಕೆ ಎರಡು ವರುಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ನೋಡಿದ ವಾಕ್ಯಗಳು.
ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ.