ಆದರೆ ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿರುವ ಎಲ್ಲಾ ಜನರು ತಮ್ಮೊಳಗೆ ವ್ಯಾಜ್ಯವಾಡಿ--ನಮ್ಮ ಶತ್ರು ಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ; ಫಿಲಿಷ್ಟಿಯರ ಕೈಯಿಂದ ನಮ್ಮನ್ನು ತಪ್ಪಿಸಿ ದವನೂ ಅವನೇ.
Cross references
ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು.
ಆದದರಿಂದ ನಾನು ಅವರಿಗೆ--ಚಿನ್ನ ಇದ್ದವರು ಅದನ್ನು ಕಿತ್ತು ಬಿಡಲಿ ಅಂದೆನು. ಅವರು ಅದನ್ನು ನನಗೆ ಕೊಟ್ಟರು. ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ ಈ ಕರುವು ಉಂಟಾ ಯಿತು ಅಂದೆನು.
ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು.
ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ ಅಲ್ಲಿಗೆ ಹೋಗಿ ಅವನು ಬುದ್ಧಿ ಯಿಂದ ಕಾರ್ಯವನ್ನು ನಡಿಸುತ್ತಿದ್ದನು. ಆದದರಿಂದ ಸೌಲನು ಅವನನ್ನು ಯುದ್ಧಸ್ಥರ ಮೇಲೆ ಅಧಿಕಾರಿಯಾಗ ಮಾಡಿದನು. ಅವನು ಸಮಸ್ತ ಜನರ ದೃಷ್ಟಿಯಲ್ಲಿಯೂ ಸೌಲನ ಎಲ್ಲಾ ಸೇವಕರ ದೃಷ್ಟಿಯಲ್ಲಿಯೂ ಒಪ್ಪಿಗೆಯಾಗಿದ್ದನು.
ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು.
ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
ಆದಕಾರಣ ದಾವೀದನು ಬಾಳ್ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್ಪೆರಾಚೀಮ್ ಎಂದು ಹೆಸರಿ ಟ್ಟನು.
ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು.
ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು.
ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.
ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.