ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.
Cross references
ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.
ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.
ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
ಮಿದ್ಯಾನಿನ ವೈದಿಕನಿಗೆ ಏಳು ಮಂದಿ ಕುಮಾರ್ತೆಯರಿದ್ದರು. ಇವರು ಬಂದು ತಮ್ಮ ತಂದೆಯ ಮಂದೆಗಳಿಗೆ ನೀರು ಸೇದಿ ದೋಣಿಗಳನ್ನು ತುಂಬಿಸು ತ್ತಿದ್ದರು.
ಆದರೆ ಇಸ್ರಾಯೇಲ್ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು.
ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು.
ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ಈ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ.
ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
ಇತ್ರಿಯರಾದ ಈರಾ ಗಾರೇಬನು,ಹಿತ್ತಿಯನಾದ ಊರೀಯನು ಇವ ರೆಲ್ಲಾ ಮೂವತ್ತೇಳು ಮಂದಿಯು.
ನಾತಾ ನನ ಮಗನಾದ ಅಜರ್ಯನು ಅಧಿಪತಿಗಳ ಮೇಲ್ವಿಚಾ ರಕನು; ನಾತಾನನ ಮಗನಾದ ಜಾಬೂದನು ಮುಖ್ಯ ಸ್ಥನೂ ಅರಸನ ಸ್ನೇಹಿತನೂ ಆಗಿದ್ದನು.
ಇತ್ರೀಯನಾದ ಈರನು ಗಾರೇಬನು,
ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು.