ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು.
Cross references
ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.
ಆಗ ಇಸ್ರಾಯೇಲ್ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಆ ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು. ಯಾಕಂದರೆ ಆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ
ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.
ಅದಕ್ಕವನು--ಇಗೋ, ಇದ್ದೇನೆ ಅಂದನು. ಏಲಿ ಯು ಅವನಿಗೆ--ಕರ್ತನು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಕರ್ತನು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವದನ್ನಾದರೂ ನನಗೆ ಮರೆಮಾಡಿದರೆ ದೇವರು ನಿನಗೆ ಅದಕ್ಕಿಂತ ಅಧಿಕವಾಗಿ ಮಾಡಲಿ ಅಂದನು.
ಸೌಲನೂ ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಕರ್ತನ ಜನರೂ ಕತ್ತಿಯಿಂದ ಬಿದ್ದ ಕಾರಣ ಅವರಿ ಗೋಸ್ಕರ ಗೋಳಾಡಿ ಅತ್ತು ಸಾಯಂಕಾಲದ ವರೆಗೂ ಉಪವಾಸವಾಗಿದ್ದರು.
ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ
ಅವನನ್ನು ಎಬ್ಬಿಸುವದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು; ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಹೋದನು.
ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನು ತಕ್ಕೊಂಡು ಯಾಬೇಷಿಗೆ ತಂದು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಅವರ ಎಲುಬುಗಳನ್ನು ಹೂಣಿಟ್ಟು ಏಳುದಿವಸ ಉಪವಾಸ ಮಾಡಿದರು.
ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು.
ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ.
ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ತುಟಿಗಳನ್ನು ಮುಚ್ಚಿಕೊಳ್ಳ ಬಾರದು ಅವರ ರೊಟ್ಟಿಯನ್ನೂ ತಿನ್ನಬಾರದು.