ಕೆರೂಬಿಗಳ ಮಧ್ಯದಲ್ಲಿ ವಾಸವಾಗಿ ರುವ ಸೈನ್ಯಗಳ ಕರ್ತನೆಂಬ ಹೆಸರುಳ್ಳ ದೇವರ ಮಂಜೂ ಷವನ್ನು ಯೆಹೂದದ ಬಾಳಾದಿಂದ ತರುವದಕ್ಕೆ ಹೊರಟನು.
Cross references
ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.
ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
ಇಸ್ರಾಯೇಲ್ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್).
ಆ ಬೆಟ್ಟದ ತುದಿಯಿಂದ ನೆಪ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣ ಗಳಿಗೂ ಅಲ್ಲಿಂದ ಕಿರ್ಯತ್ಯಾರೀಮ್ ಆದ ಬಾಲಾಕ್ಕೂ
ಕಿರ್ಯತ್ಯಾರೀಮ್ ಎಂಬ ಕಿರ್ಯತ್ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
ಕಿರ್ಯತ್ಯಾರೀಮಿನ ಮನುಷ್ಯರು ಬಂದು ಕರ್ತನ ಮಂಜೂಷವನ್ನು ತಕ್ಕೊಂಡು ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟು ಕರ್ತನ ಮಂಜೂಷವನ್ನು ಕಾಯುವದ ಕ್ಕೋಸ್ಕರ ಅವನ ಕುಮಾರನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.
ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು.
ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು.
ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
ನಮ್ಮ ವಿಮೋಚಕನಿಗಾದರೋ, ಸೈನ್ಯಗಳ ಕರ್ತನು ಎಂಬದೇ ಆತನ ಹೆಸರು, ಆತನೇ ಇಸ್ರಾಯೇಲಿನ ಪರಿಶುದ್ಧನು.
ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.