ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,
Cross references
ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
ಕರ್ತನು ಇಸ್ರಾಯೇಲನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಕೊಟ್ಟ ಬಹಳ ದಿನಗಳ ತರುವಾಯ ಯೆಹೋಶುವನ ದಿನಗಳು ತುಂಬಿ ವೃದ್ಧನಾದನು.
ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.
ಆದರೆ ಈಗ ನನ್ನ ದೇವರಾದ ಕರ್ತನು ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾನೆ.
ದಾವೀದನು ತನ್ನ ಮನೆಯಲ್ಲಿ ಕುಳಿತಿರುವಾಗ ಏನಾಯಿತಂದರೆ,ದಾವೀದನು ಪ್ರವಾದಿಯಾದ ನಾತಾನನಿಗೆ--ಇಗೋ, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಒಡಂಬಡಿಕೆಯ ಮಂಜೂಷವು ತೆರೆಗಳಲ್ಲಿ ಇರುತ್ತದೆ ಅಂದನು.
ಆಗ ತನ್ನ ಮಗನಾದ ಸೊಲೊಮೋನನನ್ನು ಕರೇ ಕಳುಹಿಸಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಮನೆ ಯನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು.
ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು.
ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು.
ಇದಲ್ಲದೆ ಅವನು ಯೆಹೂದದಲ್ಲಿ ಕೋಟೆ ಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ದೇಶವು ಶಾಂತವಾ ಗಿತ್ತು. ಕರ್ತನು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರುಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.
ಆದದರಿಂದ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು; ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿ ಕೊಟ್ಟನು.
ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ.
ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.
ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
ಹನ್ನೆರಡು ತಿಂಗಳಾದ ಮೇಲೆ ಅವನು ಬಾಬೆಲಿನ ರಾಜ್ಯದ ಅರಮನೆಯಲ್ಲಿ ತಿರುಗಾಡಿದನು.
ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು.
ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ