ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
Cross references
ತನ್ನ ಮಂಚದ ಮೇಲೆ ಮಲಗಿಸಿ--ನನ್ನ ದೇವರಾದ ಕರ್ತನೇ, ನಾನು ವಾಸವಾಗಿರುವ ವಿಧವೆಯ ಮಗನನ್ನು ಕೊಂದು ಹಾಕುವ ಈ ಕೇಡನ್ನು ಅವಳ ಮೇಲೆ ಬರಮಾಡಿದಿಯಲ್ಲಾ ಎಂದು ಕರ್ತನನ್ನು ಕೂಗಿ ಬೇಡಿದನು.
ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
ಇದಾದ ಮೇಲೆ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮೇಲ್ಭಾ ಗದ ತೀರಗಳನ್ನು ದಾಟಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡನು.
ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.
ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
ಪಂಚಾ ಶತ್ತಮ ದಿನದ ವರೆಗೆ ನಾನು ಎಫೆಸದಲ್ಲಿ ಇರುವೆನು.
ಪರಿಶುದ್ಧರಿಗೆ ಪರಿಚರ್ಯ ಮಾಡುವದನ್ನು ಕುರಿತು ನಿಮಗೆ ಬರೆಯುವದಕ್ಕೆ ನನಗೆ ಅವಶ್ಯವಿಲ್ಲ.
ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು.
ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.