Home Bibles ಅಪೋಸ್ತಲರ ಕೃತ್ಯಗಳು 10:39 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 10:39 · ಕನ್ನಡ ಬೈಬಲ್

ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;

Cross references

ಲೂಕ 1:2

ಮೊದಲಿನಿಂದಲೂ ಕಣ್ಣಾರೆ ಕಂಡ ಸಾಕ್ಷಿಗಳು ಮತ್ತು ವಾಕ್ಯಪರಿಚಾರಕರು ಅವುಗಳನ್ನು ನಮಗೆ ಒಪ್ಪಿಸಿಕೊ ಟ್ಟದ್ದರಿಂದ

ಲೂಕ 24:48

ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ.

ಯೋಹಾನ 15:27

ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.

ಅಪೋಸ್ತಲರ ಕೃತ್ಯಗಳು 1:8

ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 1:22

ಯೋಹಾನನ ಬಾಪ್ತಿಸ್ಮ ಮೊದಲು ಗೊಂಡು ಆತನು ನಮ್ಮಿಂದ ಎತ್ತಲ್ಪಟ್ಟ ದಿನದವರೆಗೆ ನಮ್ಮೊಂದಿಗೆ ಒಬ್ಬನನ್ನು ಆತನ ಪುನರುತ್ಥಾನದ ವಿಷಯವಾಗಿ ಸಾಕ್ಷಿಯಾಗಿರುವಂತೆ ನೇಮಿಸತಕ್ಕದ್ದು.

ಅಪೋಸ್ತಲರ ಕೃತ್ಯಗಳು 2:23

ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

ಅಪೋಸ್ತಲರ ಕೃತ್ಯಗಳು 2:32

ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.

ಅಪೋಸ್ತಲರ ಕೃತ್ಯಗಳು 3:14

ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ

ಅಪೋಸ್ತಲರ ಕೃತ್ಯಗಳು 4:10

ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.

ಅಪೋಸ್ತಲರ ಕೃತ್ಯಗಳು 5:30

ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.

ಅಪೋಸ್ತಲರ ಕೃತ್ಯಗಳು 7:52

ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.

ಅಪೋಸ್ತಲರ ಕೃತ್ಯಗಳು 10:41

ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.

ಅಪೋಸ್ತಲರ ಕೃತ್ಯಗಳು 13:27

ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

ಅಪೋಸ್ತಲರ ಕೃತ್ಯಗಳು 13:31

ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.

ಗಲಾತ್ಯದವರಿಗೆ 3:13

ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.

1 ಪೇತ್ರ 2:24

ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

Interlinear

Choose Theme