ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.
Cross references
ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು.
ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.
ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.
ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.
ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ
ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು.
ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು.
ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು.
ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ--ನೀನು ಯೌವನಸ್ಥನಾಗಿದ್ದಾಗ ನೀನೇ ನಿನ್ನ ನಡುಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾ ಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂ
ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು.
ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.